ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm