ಬ್ರೇಕಿಂಗ್ ನ್ಯೂಸ್
04-08-22 11:21 am Bangalore Correspondent ಕಾಲೇಜು ಕ್ಯಾಂಪಸ್
ಬೆಂಗಳೂರು ಆ 3: ರಾಜ್ಯಮಟ್ಟದ ವರ್ಬ್ಯಾಟಲ್ ಡಿಬೇಟ್ ಚಾಂಪಿಯನ್ ಶಿಪ್ ನ ಕರ್ನಾಟಕ 2022ರ ನ 18ನೆಯ ಆವೃತ್ತಿಯಲ್ಲಿ ವಿದ್ಯಾಶಿಲ್ಪ ಅಕಾಡೆಮಿ ಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಇಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಬಿಗಿನರ್ಸ್ ವಿಭಾಗದಲ್ಲಿ ಪಿಯಾ ಹಾಗೂ ತಾಶಿ ಮತ್ತು ಜ್ಯೂನಿಯರ್ ವಿಭಾಗದಲ್ಲಿ ಆದ್ಯಾ ಹಾಗೂ ಆಯ್ಮನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.


ವರ್ಬ್ಯಾಟಲ್ ಸಂಸ್ಥೆಯ ಸಂಸ್ಥಾಪಕ ದೀಪಕ್ ತಿಮ್ಮಯ ಮಾತನಾಡಿ, ಬಿಗಿನರ್ಸ್ ವಿಭಾಗದಲ್ಲಿ ಒಟ್ಟು 47 ಮಂದಿ ಪಾಲ್ಗೊಂಡಿದ್ದರು ಹಾಗೂ ಜ್ಯೂನಿಯರ್ ವಿಭಾಗದಲ್ಲಿ 173 ಮಂದಿ ಪಾಲ್ಗೊಂಡಿದ್ದರು. ಒಟ್ಟು 51 ಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ರಾಮಕೃಷ್ಣ ಉಪಾಧ್ಯಾಯ, ಸುನಿಲ್ ರಾಜಶೇಖರ್, ಹಂಸ್ವರ್ಧನ್, ವಿನಾಯಕ ರಾಮಕೃಷ್ಣ ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.


ಬಿಗಿನರ್ ವಿಭಾಗದ ವಿಜೇತರಿಗೆ 20,000 ಹಾಗೂ ಜ್ಯೂನಿಯರ್ ವಿಭಾಗದ ವಿಜೇತರಿಗೆ 1ಲಕ್ಷ ಮೊತ್ತವನ್ನು ಬಹುಮಾನವಾಗಿ ನೀಡಲಾಯಿತು. ಎಂಟರಿಂದ 12 ವರ್ಷದ ಮಕ್ಕಳು ಬಿಗಿನರ್ ವಿಭಾಗದಲ್ಲೂ 12ರಿಂದ 16ರ ವಯಸ್ಸಿನ ಮಕ್ಕಳು ಜ್ಯೂನಿಯರ್ ವಿಭಾಗದಲ್ಲೂ ಪಾಲ್ಗೊಂಡಿದ್ದರು ಎಂದರು.
Bengaluru Vidyashilpa Academy students win the Verbattle Debate Championship.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm