ಬ್ರೇಕಿಂಗ್ ನ್ಯೂಸ್
12-06-23 10:22 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಜೂನ್ 12: ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಬಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿ ಪದುವಾ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಪಂದ್ಯಾವಳಿಯನ್ನು ಬೆಸೆಂಟ್ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಸತೀಶ ಕುಮಾರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆಸೆಂಟ್ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ಲಕ್ಷೀನಾರಾಯಣ ಭಟ್, ಸಂಘದ ಮಾಜಿ ಸಲಹೆಗಾರರಾದ ಗಣಪತಿ ಭಟ್ ಎಂ, ಡಾ. ವಾಸಪ್ಪಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಪ್ರಣವ್ ಗಣೇಶ್. ಕ್ರೀಡಾ ಕಾರ್ಯದರ್ಶಿ ಮನೀಷ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




ಪಂದ್ಯಾವಳಿಯಲ್ಲಿ ಆರು ತಂಡಗಳಾದ ಟೀಮ್ ವಿಕ್ಟರಿ, ಟೀಮ್ ಬ್ಲೂ ಸ್ಟ್ರೀಕ್, ಟೀಮ್ ಡಾಮಿನೇಟ್, ಟೀಮ್ ಮಾಂಕ್, ಆರೇಜ್ ಆರ್ಮಿ ಮತ್ತು ಟೀಮ್ ಮಾನ್ಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಹಾಗೂ ಸರಣಿ ಶ್ರೇಷ್ಠ ಕ್ರೀಡಾಪಟುಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ದಿನವಿಡೀ ನಡೆದ ಲೀಗ್ ಸ್ಪರ್ಧೆಯಲ್ಲಿ ಲೋಹಿತ್ ಬಜಾಲ್ ಮಾಲಕತ್ವದ ಆರೇಜ್ ಆರ್ಮಿ ತಂಡವು ಜಯಶಾಲಿಯಾಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗೌರವ್ ಮೊಹ್ಲಿ ಮಾಲಕತ್ವದ ಟೀಮ್ ವಿಕ್ಟರಿ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.



ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ಉದಯ್ ಆಚಾರ್, ಕಾಲೇಜು ಪ್ರಾಂಶುಪಾಲರಾದ ಡಾ. ಲಕ್ಷೀನಾರಾಯಣ ಭಟ್ ಹಾಗೂ ಎಸ್.ಡಿ.ಎಂ ಉಪನ್ಯಾಸಕರಾದ ಪ್ರವೀಣ ದೆಂಗೋಡಿ ವಿಜೇತರಿಗೆ ಬಹುಮಾನ ವಿತರಿಸಿದರು. ಮದುರಾಜ್ ಅವರು ಸರಣಿ ಶ್ರೇಷ್ಠ, ಅಂಬಾತನಯ ಶ್ರೇಷ್ಠ ದಾಂಡಿಗನಾಗಿ ಹಾಗೂ ಸುನೀಲ್ ಶ್ರೇಷ್ಠ ಎಸೆತಗಾರನಾಗಿ ಪ್ರಶಸ್ತಿ ಪಡೆದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ವಂದಿಸಿದರು. ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು.
Alumni of Besant Evening college host BPL cricket Match 2023 in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm