ಬ್ರೇಕಿಂಗ್ ನ್ಯೂಸ್
24-05-22 11:49 am Mangalore Correspondent ಕ್ರೈಂ
ಉಳ್ಳಾಲ, ಮೇ 24: ಹಳೆ ದ್ವೇಷಕ್ಕಾಗಿ ರೌಡಿಶೀಟರ್ ಒಬ್ಬನಿಗೆ ನಾಲ್ವರ ತಂಡವು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಉಚ್ಚಿಲ ಸೇತುವೆ ಬಳಿ ನಡೆದಿದೆ.
ತಲಪಾಡಿ ಸಮೀಪದ ಅಜ್ಜಿನಡ್ಕ, ಮುಳ್ಳುಗುಡ್ಡೆ ನಿವಾಸಿ ಆರೀಫ್ (34) ಚೂರಿ ಇರಿತಕ್ಕೊಳಗಾದ ರೌಡಿಶೀಟರ್. ಆರೀಫ್ ಮಂಗಳೂರು ಮೀನಿನ ಧಕ್ಕೆಗೆ ತನ್ನ ಬೈಕಲ್ಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಉಚ್ಚಿಲ ಸೇತುವೆ ಬಳಿ ನಸುಕಿನ ಜಾವದಲ್ಲಿ ಘಟನೆ ನಡೆದಿದೆ.
ಹಳೇ ದ್ವೇಷ ತೀರಿಸಲು ನಾಲ್ವರ ತಂಡ ವಾಹನದಲ್ಲಿ ಬಂದು ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಆರೀಫ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಆರೀಫ್ ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು ಇತ್ತೀಚೆಗೆ ಕುಟುಂಬ ಸಮೇತ ಅಜ್ಜಿನಡ್ಕ , ಮುಳ್ಳುಗುಡ್ಡೆ ಎಂಬಲ್ಲಿ ಮನೆ ಮಾಡಿ ವಾಸವಿದ್ದ. ಆರೀಫ್ ಮಂಗಳೂರಿನ ಬಂದರು ಠಾಣೆಯಲ್ಲಿ ರೌಡಿಶೀಟರ್ ಆಗಿದ್ದಾನೆ.
ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Mangalore Old revenge, rowdy stabbed by four miscreants, one arrested by Police at ullal.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm