ಬ್ರೇಕಿಂಗ್ ನ್ಯೂಸ್
27-09-20 06:45 pm Headline Karnataka News Network ಕ್ರೈಂ
ಲಕ್ನೋ, ಸೆಪ್ಟಂಬರ್ 27: ದೆಹಲಿಯ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್ ಒಂದರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಅತ್ಯಾಚಾರದ ಬಳಿಕ ಕಾಮುಕರು ಅರೆಪ್ರಜ್ಞೆ ಸ್ಥಿತಿಯಲ್ಲಿದ್ದ ಸಂತ್ರಸ್ತೆ ಯುವತಿಯನ್ನ ರಸ್ತೆಯಲ್ಲಿ ಇಳಿಸಿ ಪರಾರಿಯಾಗಿದ್ದಾರೆ.
ತಂಪು ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಸೇರಿಸಿ ಮಹಿಳೆಗೆ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ನಂತರ ಬಸ್ ಕಂಡಕ್ಟರ್ ಮತ್ತು ಚಾಲಕ ಸಂತ್ರಸ್ತೆಯನ್ನು ನಡುರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಮಹಿಳೆಯ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಕುಟುಂಬದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ದೆಹಲಿಯಲ್ಲಿ ಮೂರು ವರ್ಷಗಳ ಹಿಂದೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಒಂಟಿ ಮಹಿಳೆಯನ್ನು ದುರುಳರು ಅತ್ಯಾಚಾರಗೈದು ವಿಕೃತವಾಗಿ ಬಳಸಿಕೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಯುವತಿ ಕೊನೆಯುಸಿರೆಳೆದಿದ್ದರು. ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm