ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am