ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm