ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.

ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm