ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm