ಬ್ರೇಕಿಂಗ್ ನ್ಯೂಸ್
06-06-22 09:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 6: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬೆನ್ನತ್ತಿ ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯ ವಿರುದ್ಧ ಆತನ
ಪತ್ನಿಯೇ ಪೊಲೀಸ್ ದೂರು ನೀಡಿದ್ದು, 13 ವರ್ಷದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಹಿಳೆ ಜೆಸಿ ನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿರುವ ತನ್ನ ಗಂಡನ ವಿರುದ್ಧ ದೂರು ನೀಡಿದ್ದಾರೆ. ವಿಚಿತ್ರ ಅಂದರೆ, ಆರೋಪಿ ಪೊಲೀಸ್ ಅಧಿಕಾರಿ ದೂರು ನೀಡಿರುವ ಮಹಿಳೆಯ ಎರಡನೇ ಗಂಡನಾಗಿದ್ದಾನೆ. ಸದ್ಯಕ್ಕೆ ಆರೋಪಿ ಎಸೈ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ತನ್ನ ಜೊತೆಗೂ ಅನೈಸರ್ಗಿಕ ಲೈಂಗಿಕ ಚಟುವಟಿಕೆ ನಡೆಸಲು ಒತ್ತಾಯ ಮಾಡುತ್ತಾನೆಂದು ಮಹಿಳೆ ದೂರಿದ್ದಾರೆ.
ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು, ಮೊದಲ ಪತಿ ಕಿರುಕುಳ ನೀಡುತ್ತಿದ್ದ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಠಾಣೆಯಲ್ಲಿ ಹೇಳಿಕೆಯನ್ನು ದಾಖಲಿಸಲು ಹೋಗಿದ್ದಾಗ, ಅಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿದ್ದು ಮಹಿಳೆಗೆ ಮೊದಲ ಪತಿಯಿಂದ ವಿಚ್ಚೇದನ ಸಿಕ್ಕಿದ ಬಳಿಕ ಪೊಲೀಸ್ ಅಧಿಕಾರಿಯೇ ಈಕೆಯನ್ನು ಮದುವೆಯಾಗಿದ್ದ. ಪೊಲೀಸ್ ಅಧಿಕಾರಿಯೂ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದ ಕಾರಣ, ಇಬ್ಬರೂ ಜೊತೆಯಾಗಿದ್ದರು.
ಮಹಿಳೆಗೆ ಮೊದಲ ಪತಿಯ ಜೊತೆಗಿನ ಜೀವನದಲ್ಲಿ ಹೆಣ್ಣು ಮಗುವಾಗಿದ್ದು, ಈಗ ಆಕೆಗೆ 13 ವರ್ಷ ತುಂಬಿದೆ. ಜೊತೆಗೆ, ಮಹಿಳೆ ಇನ್ನೊಬ್ಬ ಸ್ವಂತ ತಂಗಿಯನ್ನೂ ಹೊಂದಿದ್ದಾಳೆ. ಕಾಮುಕ ಪೊಲೀಸ್ ಅಧಿಕಾರಿ 13 ವರ್ಷದ ಮಗಳು ಮತ್ತು ಪತ್ನಿಯ ತಂಗಿಯ ಮೇಲೆ ಕಣ್ಣು ಹಾಕಿದ್ದು, ಪತ್ನಿಯ ಕಣ್ಣು ತಪ್ಪಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಸರಿಯಾಗಿಯೇ ಇದ್ದ ಪತಿ, ಈಗ ವಿಕೃತ ಕಾಮ ಪೂರೈಸಿಕೊಳ್ಳಲು ಮುಂದಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Bangalore Police inspector alleged of raping his 13-year-old daughter, wife files complaint at J J Nagar Police Station. The wife who has lodged a complaint against the inspector is said to be his second wife.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm