ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm