ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm