ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm