ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm