ಬ್ರೇಕಿಂಗ್ ನ್ಯೂಸ್
15-06-22 10:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಬೈಕಂಪಾಡಿಯ ಮೀನಕಳಿಯದಲ್ಲಿ ರಾಘವೇಂದ್ರ ಅಲಿಯಾಸ್ ರಾಜ ಎಂಬಾತನನ್ನು ಕೊಲೆಗೈದ ಪ್ರಕರಣದ ಪ್ರಮುಖ ರೂವಾರಿ, ಕೊಲೆ ಸಂಚು ರೂಪಿಸಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಮೈಕಲ್ ನವೀನ್ (42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ನವೀನ್ ಮೈಕಲ್ ಮೀನಕಳಿಯ ನಿವಾಸಿಯಾಗಿದ್ದು ಮೂರು ಕೊಲೆ ಪ್ರಕರಣ ಸೇರಿ ಎಂಟು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ರೌಡಿ ರಾಜಾ ಕೊಲೆಗೆ ಈತನೇ ಸಂಚು ರೂಪಿಸಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇದೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಜೂನ್.12ರಂದು ಒಂಬತ್ತು ಮಂದಿಯನ್ನು ಬಂಧಿಸಿದ್ದರು. ಸಂದೀಪ್ ಯಾನೆ ಚೊಟ್ಟೆ ಸಂದೀಪ್(42), ಸಂದೀಪ್ ದೇವಾಡಿಗ(32), ಲಿಖಿತ್ ತಡಂಬೈಲ್(31), ದೀಕ್ಷಿತ್ ಯಾನೆ ಕಕ್ಕೆ ದೀಕ್ಷಿತ್ (23), ತುಷಾರ್ ಅಮೀನ್(30), ವಿನೋದ್ ಕುಮಾರ್ (32), ಲತೇಶ್ ಜೋಗಿ(27), ಸಂದೀಪ್ ಪುತ್ರನ್(36), ಅಕ್ಷಿತಾ ಮೂಡುಶೆಡ್ಡೆ (28) ಎಂಬವರನ್ನು ಬಂಧಿಸಿದ್ದರು.

ಅದಕ್ಕೂ ಹಿಂದೆ ಮೂರು ಮಂದಿ ಆರೋಪಿಗಳನ್ನು ಮೂಲ್ಕಿ ಬಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಇತರ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮಾಡುತ್ತಿದ್ದಾಗ, ಪೊಲೀಸರ ಮೇಲೆ ಅಟ್ಯಾಕ್ ಮಾಡಿದರು ಅನ್ನುವ ಕಾರಣಕ್ಕೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. ಹೀಗಾಗಿ ಪ್ರಕರಣದಲ್ಲಿ ಈಗ ಒಟ್ಟು 13 ಮಂದಿಯನ್ನು ಬಂಧಿಸಿದಂತಾಗಿದೆ.
Mangaluru Panambur Raja Murder case, 13 arrested by city Police. The master mind behind the murder Michel Naveen(42) has been arrested among the 13 accused. Raja was murder on the day of his wifes birthday by bike borne miscrents.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm