ಬ್ರೇಕಿಂಗ್ ನ್ಯೂಸ್
21-06-22 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ರಸ್ತೆ ಮಧ್ಯೆ ಕುಡಿದು ತೂರಾಡುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ ಪೊಲೀಸ್ ಸಿಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಉರ್ವಾ ಠಾಣೆ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಉರ್ವಾ ಪೊಲೀಸರು ಗಸ್ತಿನಲ್ಲಿದ್ದಾಗ, ತಡರಾತ್ರಿ 1.30ರ ಸುಮಾರಿಗೆ ಚಿಲಿಂಬಿ ಗುಡ್ಡದಲ್ಲಿ 8-10 ಯುವಕರು ಸಾರ್ವಜನಿಕ ಜಾಗದಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಪೊಲೀಸರು ಯುವಕರನ್ನು ಪ್ರಶ್ನಿಸಿದ ವೇಳೆ ದುರ್ನಡತೆ ತೋರಿದ್ದಾರೆ. ಅಲ್ಲದೆ, ಪೊಲೀಸ್ ಸಿಬಂದಿ ಜೊತೆ ಜಗಳ ಕಾಯ್ದು ಹಲ್ಲೆಗೆ ಯತ್ನಿಸಿದ್ದಾರೆ. ಒಬ್ಬರು ಪೊಲೀಸ್ ಸಿಬಂದಿಗೆ ಕಾಲು ಮತ್ತು ಕೈಗೆ ಗಾಯವಾಗಿದೆ.

ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಜ್ವಿತ್, ದುರ್ಗೇಶ್, ರಕ್ಷಿತ್ ಎಂದು ಗುರುತಿಸಲಾಗಿದೆ.
A group of boys who were drinking in a public place in Chilimbi Gudda in Urwa attacked the beat police on duty in the wee hours of Sunday, June 20. The three accused who were arrested for attacking poli ce personnel, were produced in the court. The court remanded them to judicial custody till July 4.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm