ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm