ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm