ಬ್ರೇಕಿಂಗ್ ನ್ಯೂಸ್
23-06-22 11:53 am HK News Desk ಕ್ರೈಂ
ಲಕ್ನೋ, ಜೂ 23: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಾದ ವಿವಾದ ಉಂಟಾಗಿ, ನಿವೃತ್ತ ಸೇನಾಧಿಕಾರಿಯೊಬ್ಬರು ತನ್ನ ತಂದೆ ಮತ್ತು ತಮ್ಮನನ್ನು ಶೂಟ್ ಮಾಡಿ ಕೊಂದಿದ್ದಾನೆ.
ತನ್ನ ಮನೆಯಲ್ಲಿ ಇಬ್ಬರನ್ನು ಕೊಂದ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ಧಂಧರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶೂಟ್ ಮಾಡಿ ಕೊಂದ ಆರೋಪಿಯನ್ನು ನಿವೃತ್ತ ಸೇನಾಧಿಕಾರಿ ಮನೋಜ್ ಕುಮಾರ್ ಸಿಂಗ್ (45) ಎಂದು ಗುರುತಿಸಲಾಗಿದ್ದು, ಮೃತರನ್ನು ಶಿವನಾರಾಯಣ (70), ಮತ್ತು ಮನೀಶ್ ಸಿಂಗ್ (30) ಎಂದು ಗುರುತಿಸಲಾಗಿದೆ.

ಸಿಂಗ್ ಅವರ ತಂದೆ ಶಿವನಾರಾಯಣ ಅವರ ಆಸ್ತಿ ವಿವರ ಮತ್ತು ಕೃಷಿಯಿಂದ ಪಡೆದ ಹಣದ ಬಗ್ಗೆ ಕೇಳಿದ್ದರು. ಈ ವೇಳೆ ಚರ್ಚೆಯು ವಾದಕ್ಕೆ ತಿರುಗಿತು. ಆಗ ಕೋಪದಿಂದ ಮನೋಜ್ ಸಿಂಗ್ ತನ್ನ ಅಪ್ಪ ಮತ್ತು ತಮ್ಮನಿಗೆ ಗುಂಡು ಹಾರಿಸಿದ್ದಾರೆ.
![]()
ಗುಂಡಿನ ಸದ್ದು ಕೇಳಿದ ಅವರ ಚಿಕ್ಕಮ್ಮ ಮನೋಜ್ ಅವರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಮನೋಜ್ ಅವರಿಗೆ ದೊಣ್ಣೆಯಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ಘಟನೆಯ ನಂತರ, ಮನೋಜ್ ತಮ್ಮ ಲೈಸೆನ್ಸ್ ಪಡೆದ ಪಿಸ್ತೂಲ್ನೊಂದಿಗೆ ಕೆಲವು ಗಂಟೆಗಳ ನಂತರ ಕಪ್ತಂಗಂಜ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
A retired Army officer was arrested for allegedly shooting his father and brother dead after an argument over a property dispute. The incident took place at Dhandhari village in the Kaptanganj area under Azamgarh district of Uttar Pradesh on Tuesday night.The accused has been identified as Manoj Kumar Singh (45) while the deceased have been identified as Shivnarayan (70), and Manish Singh (30).
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm