ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm