ಬ್ರೇಕಿಂಗ್ ನ್ಯೂಸ್
30-09-20 03:28 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 30: ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಉಂಟಾಗಿದೆ.
ಬಂಟ್ಸ್ ಹಾಸ್ಟೆಲ್ ಸಮೀಪದ ಸಿ.ವಿ.ನಾಯಕ್ ಹಾಲ್ ಬಳಿ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ. ಆದರೆ ಬೈಕ್ ಪಾರ್ಕಿಂಗ್ ಏರಿಯಾದಲ್ಲಿ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂದು ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಕಾಣಿಸಿದರೂ, ನಾಲ್ಕೈದು ಬೈಕಿಗೆ ಹರಡಿದ್ದು ಶಂಕೆಗೆ ಕಾರಣವಾಗಿದೆ.


ಇನ್ನು ಬ್ಯಾಂಕ್ ಆಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. ಇದರ ಪರಿಣಾಮ ಕಚೇರಿಯಲ್ಲಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
video
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm