ಬ್ರೇಕಿಂಗ್ ನ್ಯೂಸ್
30-09-20 03:28 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 30: ನಗರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಂದು ಕಡೆ ಐದು ಬೈಕುಗಳು ಬೆಂಕಿಗಾಹುತಿಯಾದರೆ ಇನ್ನೊಂದು ಕಡೆ ಬ್ಯಾಂಕ್ ಕಚೇರಿ ಒಳಗೆ ಬೆಂಕಿ ಅವಘಡ ಉಂಟಾಗಿದೆ.
ಬಂಟ್ಸ್ ಹಾಸ್ಟೆಲ್ ಸಮೀಪದ ಸಿ.ವಿ.ನಾಯಕ್ ಹಾಲ್ ಬಳಿ ಭುವನೇಂದ್ರ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮುಂಜಾನೆ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಪಾರ್ಕ್ ಮಾಡಲಾಗಿದ್ದ 5 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಲು ಸಹಕರಿಸಿದ್ದಾರೆ. ಆದರೆ ಬೈಕ್ ಪಾರ್ಕಿಂಗ್ ಏರಿಯಾದಲ್ಲಿ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂದು ತಿಳಿದುಬಂದಿಲ್ಲ. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಕಾಣಿಸಿದರೂ, ನಾಲ್ಕೈದು ಬೈಕಿಗೆ ಹರಡಿದ್ದು ಶಂಕೆಗೆ ಕಾರಣವಾಗಿದೆ.


ಇನ್ನು ಬ್ಯಾಂಕ್ ಆಫ್ ಬರೋಡ ಹಂಪನಕಟ್ಟೆ ಶಾಖೆಯಲ್ಲಿ ಬುಧವಾರ ಮುಂಜಾನೆ ಸುಮಾರು ಐದು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರೆ. ಇದರ ಪರಿಣಾಮ ಕಚೇರಿಯಲ್ಲಿ ಹೆಚ್ಚಿನ ಅವಘಡಗಳು ಸಂಭವಿಸಿಲ್ಲ ಎನ್ನಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
video
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm