ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm