ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm