ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm