ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm