ಬ್ರೇಕಿಂಗ್ ನ್ಯೂಸ್
01-10-20 10:39 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ತಡರಾತ್ರಿ ವೇಳೆ ಅಮಾನುಷವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬೊಲೆರೊ ಪಿಕ್ ಅಪ್ ವಾಹನವನ್ನು ಕೊಣಾಜೆ ಪೊಲೀಸರು ಬೆನ್ನಟ್ಟಿ ತಡೆದು 9 ಗೋವುಗಳನ್ನು ರಕ್ಷಿಸಿದ್ದು , ಆರೋಪಿಗಳು ಪರಾರಿಯಾಗಿದ್ದಾರೆ.
ಬುಧವಾರ ರಾತ್ರಿ 11.30 ರ ವೇಳೆಗೆ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಿಂದ ತೊಕ್ಕೊಟ್ಟಿನ ಕಡೆಗೆ ಅತಿ ವೇಗ, ಅಜಾಗರೂಕತೆಯಿಂದ ಚಲಿಸುತ್ತಿದ್ದ ಪಿಕ್ ಅಪ್ ವಾಹನವನ್ನು ರಾತ್ರಿ ಗಸ್ತಿನಲ್ಲಿದ್ದ ಎಸ್.ಐ ಮಲ್ಲಿಕಾರ್ಜುನ್ ನೇತೃತ್ವದ ಸಾಗರ ತಂಡವು ಬೆನ್ನಟ್ಟಿ, ದೇರಳಕಟ್ಟೆಯಲ್ಲಿ ತಡೆದಿದೆ. ಈ ವೇಳೆ, ಪಿಕ್ ಅಪ್ ವಾಹನವನ್ನು ಅಲ್ಲೇ ನಿಲ್ಲಿಸಿ ಚಾಲಕ ಮತ್ತು ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪಿಕ್ ಅಪ್ ವಾಹನವನ್ನು ಪೊಲೀಸರು ಪರಿಶೀಲಿಸಿದಾಗ ಅದರಲ್ಲಿ ಒಂಬತ್ತು ಗೋವುಗಳನ್ನು ಅಮಾನುಷವಾಗಿ ತುಂಬಿಸಿದ್ದು ಬೆಳಕಿಗೆ ಬಂತು. ವಾಹನ ಮತ್ತು ಗೋವುಗಳನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ, ಪುತ್ತೂರು, ಬಂಟ್ವಾಳ ಕಡೆಗಳಿಂದ ಉಳ್ಳಾಲ ಕೋಡಿಯ ಕಸಾಯಿ ಖಾನೆಗೆ ನಿರಂತರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದು ಪೊಲೀಸರು ಇದರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm