ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm