ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm