ಬ್ರೇಕಿಂಗ್ ನ್ಯೂಸ್
            
                        01-10-20 12:54 pm Mangalore Correspondent ಕ್ರೈಂ
            ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm