ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm