ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm