ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm