ಬ್ರೇಕಿಂಗ್ ನ್ಯೂಸ್
09-07-22 09:21 pm Mangalore Correspondent ಕ್ರೈಂ
ಉಳ್ಳಾಲ, ಜು.9 : ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಓಮ್ನಿ ಕಾರು ಸಹಿತ ಇಬ್ಬರು ಆರೋಪಿಗಳನ್ನು ಉಳ್ಳಾಲ ಠಾಣಾ ಪೊಲೀಸರು ತೊಕ್ಕೊಟ್ಟಿನಲ್ಲಿ ಬಂಧಿಸಿದ್ದಾರೆ.
ಅಳೇಕಲ ನಿವಾಸಿಗಳಾದ ಮುಹಮ್ಮದ್ ಮಸೂದ್ ಮತ್ತು ಅಬ್ದುಲ್ ನಾಸಿರ್ ಬಂಧಿತ ಆರೋಪಿಗಳು. ಇವರು ಓಮ್ನಿ ಕಾರಲ್ಲಿ ತೊಕ್ಕೊಟ್ಟುವಿನಿಂದ ಕೇರಳಕ್ಕೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Illegal cattle transport in Omni Van for Bakri Eid, police seize car , two arrested in Ullal.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm