ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm