ಬ್ರೇಕಿಂಗ್ ನ್ಯೂಸ್
            
                        01-10-20 05:30 pm Mangalore Correspondent ಕ್ರೈಂ
            ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm