ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm