ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm