ಬ್ರೇಕಿಂಗ್ ನ್ಯೂಸ್
13-07-22 05:33 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13 : ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಮನಗರ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಫಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದಲ್ಲಿ ಉದ್ಯೋಗ ಸಿಗದ ಕಾರಣ ರಾಮನಗರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದ ಇವರನ್ನು ಮದ್ರಾಸ್ನಿಂದ ಗಾರ್ಮೆಂಟ್ಸ್ನ ಪಿಆರ್ಒ ಕರೆತಂದಿದ್ದರು ಎಂಬ ಸತ್ಯವನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಒಡಿಶಾ, ಅಸ್ಸಾಂ, ಬಶ್ಚಿಮ ಬಂಗಾಳ ರಾಜ್ಯಗಳ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳ ಮೂಲಕ ಇಲ್ಲಿಗೆ ಒಟ್ಟು 8 ಮಂದಿ ಬಂದಿದ್ದಾರೆ. ಈಗಾಗಲೇ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಇದ್ದ ಓರ್ವ ಮಹಿಳೆ ತಲೆ ಮರೆಸಿಕೊಂಡಿದ್ದಾಳೆ. ಆಕೆಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a key development, 7 illegal Bangladesh nationals, who were working and staying in Karnataka, were arrested by the Ramnagara police on Tuesday. All these illegal immigrants were working at Link App Garments in Basvanapura village. The Bangladeshi gang entered India via Assam. The police, who got the tip-off, arrested 7 of them and launched an investigation into their network. According to police sources, the illegal immigrants had obtained their Aadhaar cards in Assam and had used their identity to secure a job at the local garment company.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm