ಬ್ರೇಕಿಂಗ್ ನ್ಯೂಸ್
13-07-22 10:49 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13: ಮುಕ್ಕಾ ಗ್ರೂಪ್ ಆಫ್ ಕಂಪೆನಿಯ ಮುಖ್ಯಸ್ಥ ಕೆ. ಮೊಹಮದ್ ಹ್ಯಾರಿಸ್ಗೆ ಸೇರಿದ ಮಂಗಳೂರಿನ ವಿವಿಧೆಡೆಯಲ್ಲಿರುವ 17.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹ್ಯಾರಿಸ್ ಮಂಗಳೂರಿನಲ್ಲಿ ಹೊಂದಿದ್ದ 2 ವಸತಿಗೃಹಗಳು ಹಾಗೂ 1 ಕಾರ್ಖಾನೆಯನ್ನು ಇ.ಡಿ. ಜಪ್ತಿ ಮಾಡಿದೆ. ಹ್ಯಾರಿಸ್ ಅಕ್ರಮವಾಗಿ ಕೋಟ್ಯಂತರ ರೂ. ವಿದೇಶಿ ಬಂಡವಾಳ ಹೂಡಿಕೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಪತ್ತೆಯಾಗಿದ್ದು ಈ ಸಂಬಂಧ ತನಿಖೆ ಮುಂದುವರಿಸಿದೆ.

ಇಡಿ ಅಧಿಕಾರಿ ಗಳು ಫಾರಿನ್ ಎಕ್ಸ್ಚೇಂಜ್ ಮ್ಯಾನೇಜ್ಮೆಂಟ್ ಕಾಯ್ದೆ (ಫೇಮಾ) ಅಡಿ ಹ್ಯಾರಿಸ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ತನಿಖೆ ವೇಳೆ ದುಬೈನ ಅಜ್ಮಾನ್ನಲ್ಲಿ ಪ್ಲ್ಯಾಟ್ ಖರೀದಿಸಿರುವುದು ಪತ್ತೆಯಾಗಿದೆ. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿರುವುದು, ಷೇರುಗಳನ್ನು ಹೊಂದಿರುವುದು ತನಿಖೆಯಲ್ಲಿ ಕಂಡುಬಂದಿದೆ.

ದೇಶದ ಪ್ರಜೆಗಳು ಅಕ್ರಮ ಹಣ ವರ್ಗಾವಣೆ ಮೂಲಕ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ್ದರೆ, ಆ ಮೌಲ್ಯಕ್ಕೆ ಸಮನಾದ ಇಲ್ಲಿನ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿಗೆ ಅಧಿಕಾರ ಇದೆ ಎನ್ನಲಾಗಿದೆ. ಈ ಪ್ರಕರಣದಲ್ಲೂ ಹ್ಯಾರಿಸ್ ವಿದೇಶದಲ್ಲಿ ಅಕ್ರಮವಾಗಿ ಹೊಂದಿರುವ ಆಸ್ತಿಗೆ ಸಮನಾದ ಮಂಗಳೂರಿನಲ್ಲಿ ಹೊಂದಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Illegal wealth abroad, Mangalore based Mukka fish oil company assets of 17 crore seized. Mukka company is run by Nalapad Ahmed Haris. It's a Proteins Limited company, primarily engaged in the production of, Fish Meal, Fish Oil and Fish Soluble Paste. After officials found undeclared illegal wealth abroad they have their assets here in Mangalore.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm