ಬ್ರೇಕಿಂಗ್ ನ್ಯೂಸ್
15-07-22 10:20 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15 : ಜೈಲಿನಲ್ಲಿದ್ದ ಇಬ್ಬರು ಕೈದಿಗಳಿಗೆ ಕೊಡಲು ಗೆಳತಿಯರಿಬ್ಬರು ತಮ್ಮ ಗುಪ್ತಾಂಗದಲ್ಲೇ ಗಾಂಜಾ ಇಟ್ಟುಕೊಂಡು ಬಂದು ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.
ಚಾಮರಾಜಪೇಟೆಯ ಸಂಗೀತಾ ಎಂಬಾಕೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತನ್ನ ಗೆಳೆಯ ಲೋಹಿತ್ ಗೆ ಗಾಂಜಾ ನೀಡಲು ಗುಪ್ತಾಂಗದಲ್ಲಿ 220 ಗ್ರಾಂ ಅಶಿಶ್ ಎಣ್ಣೆ ಪ್ಯಾಕೆಟನ್ನು ಇಟ್ಟುಕೊಂಡು ಬಂದಿದ್ದಳು.

ಸಂದರ್ಶನದ ನೆಪದಲ್ಲಿ ಬಂದ ಆಕೆಯ ನಡಿಗೆ ಕುರಿತು ಅನುಮಾನಗೊಂಡ ಜೈಲಿನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಮಹಿಳಾ ಪೊಲೀಸರಿಂದ ತಪಾಸಣೆ ನಡೆಸಿದಾಗ ಗಾಂಜಾ ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಛಾಯಾ ಎಂಬಾಕೆ ಜೈಲಿನಲ್ಲಿದ್ದ ಕಾಳಪ್ಪ ಎಂಬಾತನ ಭೇಟಿಗೆ ಬಂದಿದ್ದು, ತನ್ನ ಗುಪ್ತಾಂಗದಲ್ಲಿ 50 ಎಂಎಲ್ ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಅಶಿಶ್ ಆಯಿಲನ್ನು ತುಂಬಿ ಗೆಳೆಯನಿಗೆ ಕೊಡಲು ಮುಂದಾಗಿದ್ದಳು. ಈಕೆ ಕೂಡ ಜೈಲು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾಳೆ.
Bangalore Girl friend supplies Ganja by storing it in her privates to give it to her friend in Jail, caught.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm