ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm