ಬ್ರೇಕಿಂಗ್ ನ್ಯೂಸ್
24-07-22 12:53 pm Bangalore Correspondent ಕ್ರೈಂ
bnಬೆಂಗಳೂರು, ಜುಲೈ 24 : ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಬಳಿ ಪಾರ್ಕ್ ಮಾಡಿದ್ದ ಕಾರಿನ ಗಾಜು ಒಡೆದು ದುಷ್ಕರ್ಮಿಗಳು ರೂ. 4.50 ಲಕ್ಷ ನಗದು ಇದ್ದ ಬ್ಯಾಗನ್ನು ಕದ್ದುಕೊಂಡು ಪರಾರಿಯಾಗಿದ್ದಾರೆ.
ಹಣ ಕಳೆದುಕೊಂಡ ಲಕ್ಷ್ಮೀಶ್ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಓಜಿಕುಪ್ಪಂ ತಂಡದವರು ಕೃತ್ಯ ಎಸಗಿರುವ ಅನುಮಾನವಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.
ಮನೆ ಸಾಲದ ಕಂತು ಕಟ್ಟಲೆಂದು ಲಕ್ಷ್ಮೀಶ್ ಅವರು ಮಹದೇವಪುರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹ 4.50 ಲಕ್ಷ ಹಣವನ್ನು ಡ್ರಾ ಮಾಡಿಕೊಂಡಿದ್ದರು. ಅದನ್ನು ಬೇರೆ ಬ್ಯಾಂಕ್ಗೆ ಪಾವತಿಸಲು ನಗರಕ್ಕೆ ಬಂದಿದ್ದರು. ಇದರ ನಡುವೆ, ಇನ್ಫೆಂಟ್ರಿ ರಸ್ತೆಯ ಕಾನೂನು ಮಾಪನ ಇಲಾಖೆ ಕಟ್ಟಡದ ಪಾರ್ಕಿಂಗ್ ಜಾಗದಲ್ಲಿ ಕಾರು ನಿಲ್ಲಿಸಿ, ಕೆಲಸದ ನಿಮಿತ್ತ ತನ್ನ ಕಚೇರಿಗೆ ಹೋಗಿದ್ದರು.
ಲಕ್ಷ್ಮೀಶ್ ಕಾರಿನಲ್ಲಿ ಹಣ ಇಟ್ಟಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಲಕ್ಷ್ಮೀಶ್ ಕಾರು ಪಾರ್ಕಿಂಗ್ ಮಾಡಿದ್ದ ಜಾಗದಲ್ಲಿ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ತನ್ನ ಕೆಲಸ ಮುಗಿಸಿ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Thieves break car parked near Bangalore Commissioner office and take 4.50 lakhs.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm