ಬ್ರೇಕಿಂಗ್ ನ್ಯೂಸ್
03-08-20 09:55 am Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ತೆರಳಿದ್ದ ಬಿಹಾರದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಲವಂತವಾಗಿ ಕ್ವಾರಂಟೈನ್ ಗೆ ಹಾಕಲಾಗಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ್ ಪಾಂಡೆ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ತಂದೆ ಕೆಕೆ ಸಿಂಗ್ ಪಾಟ್ನಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ತಿವಾರಿ ನೇತೃತ್ವದ ಬಿಹಾರ ಪೊಲೀಸರ ತಂಡ ತನಿಖೆ ನಡೆಸಲು ಮುಂಬೈಗೆ ಆಗಮಿಸಿತ್ತು.
ಈ ಬಗ್ಗೆ ಡಿಜಿಪಿ ಪಾಂಡೆ ಅವರು ಟ್ವೀಟ್ ಮಾಡಿದ್ದು, ಐಪಿಎಸ್ ಅಧಿಕಾರಿ ವಿನಯ್ ತಿವಾರಿ ಭಾನುವಾರ (ಆಗಸ್ಟ್ 02-2020) ಬಿಹಾರದಿಂದ ಹೊರಟು ಮುಂಬೈ ತಲುಪಿದ್ದರು. ಆದರೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ರಾತ್ರಿ 11ಗಂಟೆಗೆ ತಿವಾರಿ ಅವರನ್ನು ಬಲವಂತವಾಗಿ ಕ್ವಾರಂಟೈನ್ ಮಾಡಿರುವುದಾಗಿ” ದೂರಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm