ಬ್ರೇಕಿಂಗ್ ನ್ಯೂಸ್
03-10-20 10:31 am Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 3: ದಲಿತ ಯುವತಿಯ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯ ಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರಕಾರ ಸಸ್ಪೆಂಡ್ ಮಾಡಿದೆ.
ರಾಜ್ಯ ಸರಕಾರ ಪ್ರಕರಣದ ತನಿಖೆಗೆ ನಿಯೋಜಿಸಿರುವ ಎಸ್ಐಟಿ ತಂಡ ನೀಡಿದ ಪ್ರಾಥಮಿಕ ಮಾಹಿತಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಹತ್ರಾಸ್ ಎಸ್ಪಿ ವಿಕ್ರಾಂತ್ ವೀರ್ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಸರ್ಕಲ್ ಇನ್ಸ್ ಪೆಕ್ಟರ್ ರಾಮ್ ಶಬ್ದ್ , ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಸಬ್ ಇನ್ಸ್ ಪೆಕ್ಟರ್ ಜಗವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ ಟೇಬಲ್ ಮಹೇಶ್ ಪಾಲ್ ಅವರನ್ನು ಅಮಾನತ್ತಿನಲ್ಲಿಡಲಾಗಿದೆ.

ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್, ಹೋಮ್ ಸೆಕ್ರೆಟರಿ ಭಗವಾನ್ ಸ್ವರೂಪ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಯುವತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸದೆ ಅಂತ್ಯಕ್ರಿಯೆ ನಡೆಸಿದ್ದರಲ್ಲಿ ಪೊಲೀಸರ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಸ್ಐಟಿ ತಂಡ ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗ್ತಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಸಂಶಯಿತ ಆರೋಪಿಗಳನ್ನು ನಾರ್ಕೋ ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಇದಲ್ಲದೆ, ಮಹಿಳೆಯರ ವಿಚಾರದಲ್ಲಿ ಯಾವುದೇ ಅಸಭ್ಯ ನಡೆಗಳನ್ನು ಸಹಿಸಿಕೊಳ್ಳಲ್ಲ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಯೋಗಿ ಪುನರುಚ್ಚರಿಸಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm