ಬ್ರೇಕಿಂಗ್ ನ್ಯೂಸ್
03-10-20 10:31 am Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 3: ದಲಿತ ಯುವತಿಯ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯ ಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರಕಾರ ಸಸ್ಪೆಂಡ್ ಮಾಡಿದೆ.
ರಾಜ್ಯ ಸರಕಾರ ಪ್ರಕರಣದ ತನಿಖೆಗೆ ನಿಯೋಜಿಸಿರುವ ಎಸ್ಐಟಿ ತಂಡ ನೀಡಿದ ಪ್ರಾಥಮಿಕ ಮಾಹಿತಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಹತ್ರಾಸ್ ಎಸ್ಪಿ ವಿಕ್ರಾಂತ್ ವೀರ್ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಸರ್ಕಲ್ ಇನ್ಸ್ ಪೆಕ್ಟರ್ ರಾಮ್ ಶಬ್ದ್ , ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ವರ್ಮಾ, ಸಬ್ ಇನ್ಸ್ ಪೆಕ್ಟರ್ ಜಗವೀರ್ ಸಿಂಗ್ ಮತ್ತು ಹೆಡ್ ಕಾನ್ಸ್ ಟೇಬಲ್ ಮಹೇಶ್ ಪಾಲ್ ಅವರನ್ನು ಅಮಾನತ್ತಿನಲ್ಲಿಡಲಾಗಿದೆ.

ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್, ಹೋಮ್ ಸೆಕ್ರೆಟರಿ ಭಗವಾನ್ ಸ್ವರೂಪ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಯುವತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸದೆ ಅಂತ್ಯಕ್ರಿಯೆ ನಡೆಸಿದ್ದರಲ್ಲಿ ಪೊಲೀಸರ ಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಎಸ್ಐಟಿ ತಂಡ ಕ್ರಮಕ್ಕೆ ಶಿಫಾರಸು ಮಾಡಿದೆ ಎನ್ನಲಾಗ್ತಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಸಂಶಯಿತ ಆರೋಪಿಗಳನ್ನು ನಾರ್ಕೋ ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಇದಲ್ಲದೆ, ಮಹಿಳೆಯರ ವಿಚಾರದಲ್ಲಿ ಯಾವುದೇ ಅಸಭ್ಯ ನಡೆಗಳನ್ನು ಸಹಿಸಿಕೊಳ್ಳಲ್ಲ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಯೋಗಿ ಪುನರುಚ್ಚರಿಸಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am