ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm