ಬ್ರೇಕಿಂಗ್ ನ್ಯೂಸ್
09-08-22 10:04 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 9: ಉತ್ತರ ಪ್ರದೇಶ ಏಂಟಿ ಟೆರರಿಸ್ಟ್ ಸ್ಕ್ವಾಡ್ ಪೊಲೀಸರು ಸೆರೆಹಿಡಿದ ಐಸಿಸ್ ಉಗ್ರ ಸ್ವಾತಂತ್ರ್ಸೋತ್ಸವ ಸಂದರ್ಭದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ. ಅಲ್ಲದೆ, ಆರೆಸ್ಸೆಸ್ ಸಂಘಟನೆಯ ದೊಡ್ಡ ಮಟ್ಟದ ನಾಯಕರೊಬ್ಬರ ಮೇಲೆ ದಾಳಿ ನಡೆಸಲು ಪ್ಲಾನ್ ಹಾಕಿದ್ದ ಎನ್ನುವ ಬಗ್ಗೆ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಬಗ್ಗೆ ನ್ಯೂಸ್ 18 ಡಾಟ್ ಕಾಮ್ ವಿಶೇಷ ಸುದ್ದಿ ಪ್ರಸಾರ ಮಾಡಿದೆ.
ಸಬಾವುದ್ದೀನ್ ಅಜ್ಮಿ ಎನ್ನುವ ಐಸಿಸ್ ಆಪರೇಟರನ್ನು ಪೊಲೀಸರು ಎರಡು ದಿನಗಳ ಹಿಂದೆ ಬಂಧಿಸಿದ್ದರು. ಆತನಿಗೆ ಆರೆಸ್ಸೆಸ್ ಸಂಘಟನೆಯ ನಾಯಕರೊಬ್ಬರ ಮೇಲೆ ದಾಳಿ ನಡೆಸುವ ಗುರಿ ನೀಡಲಾಗಿತ್ತು. ಯಾರಾದ್ರೂ ದೊಡ್ಡ ಹೆಸರಿನವರ ಮೇಲೆ ದಾಳಿ ನಡೆಸಬೇಕೆಂಬ ಟಾರ್ಗೆಟ್ ಇತ್ತು. ಅದಕ್ಕಾಗಿ ಹ್ಯಾಂಡ್ ಗ್ರೆನೇಡ್ ಬಾಂಬ್ ತಯಾರಿಸುವುದು, ಐಸಿಸ್ ಪರವಾಗಿ ಯುವಕರನ್ನು ಸೇರಿಸುವುದು ಕೆಲಸ ಮಾಡುತ್ತಿದ್ದ. ಅಜ್ಮಿ ಉತ್ತರ ಪ್ರದೇಶದ ಅಮಿಲೋ ಎಂಬ ಗ್ರಾಮದ ನಿವಾಸಿಯಾಗಿದ್ದು, ಈ ಹಿಂದೆ ಮುಂಬೈನಲ್ಲಿ ಇಲೆಕ್ಟ್ರೀಶಿಯನ್ ಆಗಿ ಕೆಲಕಾಲ ಕೆಲಸ ಮಾಡಿದ್ದ. ಟೆಲಿಗ್ರಾಮ್ ನಲ್ಲಿ ನಕಲಿ ಖಾತೆಗಳನ್ನು ತೆರೆದಿದ್ದ. ಬಾಯಿರಾಮ್ ಖಾನ್ ಹೆಸರಲ್ಲಿ ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಿದ್ದ.
ಸೋಶಿಯಲ್ ಮೀಡಿಯಾದಲ್ಲಿ ಐಸಿಸ್ ಪರವಾಗಿ ಪೋಸ್ಟ್ ಹಾಕಿ, ಸಹಾನುಭೂತಿ ಮೂಡುವಂತೆ ಯುವಕರಿಗೆ ಪ್ರೇರಣೆ ನೀಡುತ್ತಿದ್ದ. ತನಿಖೆಯ ವೇಳೆ ಟೆಲಿಗ್ರಾಂ ಏಪ್ ಮೂಲಕ ವಿದೇಶದ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ಆಫ್ರಿಕಾದ ಮೌರಿಟಾನಾದಲ್ಲಿರುವ ಅಬುಬಕ್ಕರ್ ಅಲ್ ಸೊಮಾನಿ ಎಂಬಾತನ ಜೊತೆಗೆ ಸಂಪರ್ಕದಲ್ಲಿದ್ದುದಲ್ಲದೆ, ಹ್ಯಾಂಡ್ ಗ್ರೆನೇಡ್ ಮತ್ತು ಇಲೆಕ್ಟ್ರಾನಿಕ್ ಬಾಂಬ್ ತಯಾರಿಸುವ ಬಗ್ಗೆ ಮಾಹಿತಿ ಪಡೆದುಕೊಳ್ತಿದ್ದ. ಅಲ್ಲದೆ, ಪಾಕಿಸ್ಥಾನ, ಸಿರಿಯಾ ಮತ್ತು ಇರಾಕಿನಲ್ಲಿರುವ ಐಸಿಸ್ ಆಪರೇಟರ್ ಗಳ ಜೊತೆಗೂ ಸಂಪರ್ಕದಲ್ಲಿದ್ದ. ಅಲ್ಲಿನ ಉಗ್ರವಾದಿಗಳ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ.
Sabbaudin Azmi, arrested by the Uttar Pradesh Anti-Terrorism Squad (ATS) for his alleged links to the Islamic State (IS), was planning something major on Independence Day, top intelligence sources told CNN-News18.He was given the task of killing or attacking Hindu Rashtriya Swayamsevak Sangh (RSS) leader of his choice, with the only criterion that he or she should be “someone big in the organisation”, said sources.According to the agency, Azmi was learning to make hand grenade and even looking to indoctrinate more people into the IS fold.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm