ಬ್ರೇಕಿಂಗ್ ನ್ಯೂಸ್
            
                        04-10-20 02:47 pm Headline Karnataka News Network ಕ್ರೈಂ
            ಮಂಗಳೂರು, ಅಕ್ಟೋಬರ್. 04 : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮಯ ನೋಡಿಕೊಂಡು ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಮೂವರು ಮಹಿಳೆಯರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆ ನರಸೀಪುರದ ಶಿವಗಾಮಿ(37), ಮಂಜು(26), ಲಚುಮಿ(30) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಶಿವಬಾಗ್ ನ ತಾರೆತೋಟದ ಬಳಿ ಸೆಪ್ಟೆಂಬರ್ 13 ರಂದು ರೂಪಾ ಎಂಬವರು ಮಧ್ಯಾಹ್ನ ಹೊತ್ತಿಗೆ ಮಕ್ಕಳ ಜೊತೆ ಅಂಗಡಿಗೆ ತೆರಳಿದ್ದರು. ಸ್ವಲ್ಪ ಹೊತ್ತಿನಲ್ಲಿ ಮರಳಿ ಬಂದಾಗ ಮನೆಯ ಬಾಗಿಲು ತೆರೆದಿತ್ತು. ಮನೆಯಲ್ಲಿದ್ದ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 18 ,000 ನಗದು ಕಳವಾಗಿತ್ತು. ಬಳಿಕ ರೂಪಾ, ಕದ್ರಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಮೂವರು ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.
ಅಪರಾಧಿಗಳಿಂದ ಕಳವಾಗಿದ್ದ ಚಿನ್ನಾಭರಣ ಹಾಗೂ ಕಳವು ಮಾಡಲು ಉಪಯೋಗಿಸಿದ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್, ಉಪ ಪೊಲೀಸ್ ಆಯುಕ್ತ ಅರುನಂಶಗಿರಿ, ಉಪ ಪೊಲೀಸ್ ಆಯುಕ್ತ ಅಪರಾಧ ಹಾಗೂ ಸಂಚಾರ ವಿಭಾಗ ವಿನಯ್ ಗಾವಂಕರ್, ಸಹಾಯಕ ಪೊಲೀಸ್ ಆಯುಕ್ತ ಎಂ ಜಗದೀಶ್, ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತೃ ತೇಜ ಪಿ.ಡಿ, ಪಿ ಎಸ್ ಐ ಅನಿತಾ ನಿಕ್ಕಂ, ಪಿ ಎಸ್ ಐ ಜ್ಞಾನಶೇಕರ್, ಎ ಎಸ್ ಐ ಶಶಿಧರ್ ಶೆಟ್ಟಿ ಜನಾರ್ಧನ ನಾಯ್ಕ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ಆಶಿತ್, ದಿನೇಶ್, ರಾಘವೇಂದ್ರ, ನಾಗರಾಜ, ದೇವಿ ಪ್ರಸಾದ್, ಪ್ರಮೀಳಾ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm