ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm